ಸಿಬಲ್ ಅವರ ಔತಣಕೂಟದಲ್ಲಿ ಎನ್ಸಿಪಿ ವರಿಷ್ಠ ಶರದ್ ಪವಾರ್, ತೃಣಮೂಲ ಕಾಂಗ್ರೆಸ್ನ ಡೆರೆಕ್ ಒಬ್ರಿಯಾನ್, ಡಿಎಂಕೆಯ ತಿರುಚಿ ಶಿವ, ಆರ್ಎಲ್ಡಿ ಅಧ್ಯಕ್ಷ ಜಯಂತ್ ಚೌಧರಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ರಾಮಗೋಪಾಲ್ ಯಾದವ್, ಆರ್ಜೆಡಿ ವರಿಷ್ಠ ಲಾಲು ಪ್ರಸಾದ್, ಕಾಂಗ್ರೆಸ್ ನಾಯಕರಾದ ಮನೀಷ್ ತಿವಾರಿ, ಶಶಿ ತರೂರ್ ಮತ್ತು ಆನಂದ್ ಶರ್ಮಾ ಭಾಗವಹಿಸಿದ್ದರು.