<p><strong>ನವದೆಹಲಿ (ಪಿಟಿಐ):</strong> ಲೇಖಕಿ, ಚಿಂತಕಿ, ರಾಜ್ಯಸಭೆಯ ಮಾಜಿ ಸದಸ್ಯೆ ಕಪಿಲಾ ವಾತ್ಸಾಯನ್ ಅವರು ಬುಧವಾರ ಇಲ್ಲಿ ತಮ್ಮ ನಿವಾಸದಲ್ಲಿ ಮೃತರಾದರು. ಅವರಿಗೆ 92 ವರ್ಷವಾಗಿತ್ತು. ಮಧ್ಯಾಹ್ನ ಲೋಧಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಿತು.</p>.<p>2011ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾಗಿದ್ದರು. ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಸ್ಥಾಪಕ ನಿರ್ದೇಶಕಿ, ಐಐಸಿಯಲ್ಲಿ ಏಷ್ಯಾ ಪ್ರಾಜೆಕ್ಟ್ನ ನಿರ್ದೇಶಕಿಯಾಗಿ ಸೇವೆ ಸಲ್ಲಿಸಿದ್ದರು. ‘ದ ಸ್ವೈರ್ ಅಂಡ್ ದ ಸರ್ಕಲ್ ಆಫ್ ಇಂಡಿಯನ್ ಆರ್ಟ್ಸ್’ ಸೇರಿ ಹಲವು ಕೃತಿಗಳನ್ನು ರಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಲೇಖಕಿ, ಚಿಂತಕಿ, ರಾಜ್ಯಸಭೆಯ ಮಾಜಿ ಸದಸ್ಯೆ ಕಪಿಲಾ ವಾತ್ಸಾಯನ್ ಅವರು ಬುಧವಾರ ಇಲ್ಲಿ ತಮ್ಮ ನಿವಾಸದಲ್ಲಿ ಮೃತರಾದರು. ಅವರಿಗೆ 92 ವರ್ಷವಾಗಿತ್ತು. ಮಧ್ಯಾಹ್ನ ಲೋಧಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಿತು.</p>.<p>2011ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾಗಿದ್ದರು. ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಸ್ಥಾಪಕ ನಿರ್ದೇಶಕಿ, ಐಐಸಿಯಲ್ಲಿ ಏಷ್ಯಾ ಪ್ರಾಜೆಕ್ಟ್ನ ನಿರ್ದೇಶಕಿಯಾಗಿ ಸೇವೆ ಸಲ್ಲಿಸಿದ್ದರು. ‘ದ ಸ್ವೈರ್ ಅಂಡ್ ದ ಸರ್ಕಲ್ ಆಫ್ ಇಂಡಿಯನ್ ಆರ್ಟ್ಸ್’ ಸೇರಿ ಹಲವು ಕೃತಿಗಳನ್ನು ರಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>