ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ರಾಜ್ಯದ ಕೆಲವು ಮಹತ್ವದ ಯೋಜನೆಗಳ ಸಾಕಾರದ ಕುರಿತು ಮನವಿ ಸಲ್ಲಿಸಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಿರುವ ಹಣಕಾಸಿನ ನೆರವನ್ನು ಕೂಡಲೇ ಬಿಡುಗಡೆ ಮಾಡುವಂತೆ ಕೋರಲಾಗಿದೆ. ಜಿಎಸ್ ಟಿ ಸಭೆಯ ಕುರಿತೂ ಚರ್ಚಿಸಲಾಗಿದೆ ಎಂದು ಅವರು ತಿಳಿಸಿದರು.