ಈ ವೇಳೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ ರೆಡ್ಡಿ ಉಪಸ್ಥಿತರಿದ್ದರು. ರಾಜ್ಯದ ಭಕ್ತರ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರ ನೀಡಿರುವ ಯೋಜನೆಯಂತೆ, ಟಿಟಿಡಿ ಈ ಸಂಕೀರ್ಣ ಹಾಗೂ ಮದುವೆ ಸಭಾಂಗಣವನ್ನು ನಿರ್ಮಾಣ ಮಾಡಲಿದೆ ಎಂದು ದೇವಸ್ಥಾನದ ಅಧಿಕಾರಿಯೊಬ್ಬರು ತಿಳಿಸಿದರು. ಸಂಕೀರ್ಣ ನಿರ್ಮಾಣದ ಪೂರ್ಣ ವೆಚ್ಚವನ್ನು ಕರ್ನಾಟಕ ಸರ್ಕಾರವೇ ಭರಿಸಲಿದೆ ಎಂದರು.