‘ದೇಶೀಯ ಮಾರುಕಟ್ಟೆಯಲ್ಲಿ ಗುಲಾಬಿ ಈರುಳ್ಳಿಗೆ ಬೇಡಿಕೆಯಿಲ್ಲದೇ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರು ಈ ವರ್ಷ 10,000 ಟನ್ಗಿಂತಲೂ ಹೆಚ್ಚು ಈರುಳ್ಳಿ ಬೆಳೆದಿದ್ದಾರೆ.ಈರುಳ್ಳಿ ಬೆಳೆ ನಾಶವಾಗುವುದನ್ನು ತಡೆಯಲು ರಫ್ತಿಗೆ ಅವಕಾಶ ಕಲ್ಪಿಸಬೇಕು’ ಎಂದು ನಿಯೋಗ ತಿಳಿಸಿದೆ.