ಸಂಸದ ತೇಜಸ್ವಿ ಸೂರ್ಯ ಅವರಿಗೆ ಪಕ್ಷದ ಯುವ ಘಟಕದ ಹೊಣೆ ನೀಡಲಾಗಿದೆ. ಇನ್ನೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಪಿ.ಮುರಳೀಧರ್ ರಾವ್, ಅನಿಲ್ ಜೈನ್, ಸರೋಜ್ ಪಾಂಡೆ ಅವರ ಸ್ಥಾನಗಳಿಗೆ ಹೊಸಬರ ನೇಮಕವಾಗಿದೆ. ಅವರ ಸ್ಥಾನಗಳಿಗೆ ಸಿ.ಟಿ.ರವಿ, ಭೂಪೇಂದ್ರ ಯಾದವ್, ಕೈಲಾಶ್ ವಿಜಯ್ವರ್ಗೀಯ್ ಸೇರಿದಂತೆ ಹೊಸ ಮುಖಂಡರನ್ನು ಆಯ್ಕೆ ಮಾಡಲಾಗಿದೆ.