ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಪಿಗೆ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌: ನಾಳೆ ದೆಹಲಿಯಲ್ಲಿ ಪಕ್ಷ ಸೇರ್ಪಡೆ

Last Updated 3 ಏಪ್ರಿಲ್ 2022, 9:53 IST
ಅಕ್ಷರ ಗಾತ್ರ

ನವದೆಹಲಿ: ರೈಲ್ವೆ ಪೊಲೀಸ್ ಎಡಿಜಿಪಿ ಆಗಿದ್ದ ಐಪಿಎಸ್ ಅಧಿಕಾರಿ ಬಿ.ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷ (ಎಎಪಿ) ಸೇರಲಿದ್ದಾರೆ.

2021ರ ಸೆಪ್ಟೆಂಬರ್ ನಲ್ಲಿ ತಮ್ಮ ಹುದ್ದೆಗೆ ಭಾಸ್ಕರರಾವ್ ಸಲ್ಲಿಸಿದ್ದ ರಾಜೀನಾಮೆಯನ್ನು ಸರ್ಕಾರ ಕಳೆದ ವಾರ‌ವಷ್ಟೇ ಅಂಗೀಕರಿಸಿತ್ತು.

ನವದೆಹಲಿಯ ದೀನ್ ದಯಾಳ್ ಉಪಾದ್ಯಾಯ ಮಾರ್ಗದಲ್ಲಿರುವ ಪಕ್ಷದ‌ ಕಚೇರಿಯಲ್ಲಿ ಸೋಮವಾರ‌ ಮಧ್ಯಾಹ್ನ ಅವರು ಪಕ್ಷ‌ ಸೇರಲಿದ್ದಾರೆ. ಈ ಸಂದರ್ಭ ಪಕ್ಷದ‌ ಹಿರಿಯ ಮುಖಂಡ‌ ಮನೀಷ್ ಸಿಸೋಡಿಯಾ‌ ಮತ್ತಿತರರು ಹಾಜರಿರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT