ಹಾಲಿ ಸರ್ಕಾರವು ಕಳೆದ ಕೆಲವು ವರ್ಷಗಳಿಂದ ತಮ್ಮ ಮತ್ತು ತಮ್ಮ ಕುಟುಂಬವನ್ನು ನಿರಂತರವಾಗಿ ಗುರಿಯಾಗಿಸಿಕೊಂಡಿದೆ. ಅಲ್ಲದೆ, ಒಂದರ ಹಿಂದೆ ಮತ್ತೊಂದು ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿರುವ ತನಿಖಾ ಸಂಸ್ಥೆಗಳು, ಭಿನ್ನ ಧ್ವನಿಯನ್ನು ಅಡಗಿಸಲು ಯತ್ನಿಸುತ್ತಿವೆ. ಈ ರೀತಿಯಾಗಿ ಗುರಿಯಾಗಿಸಿಕೊಳ್ಳುವುದು ಸಂಸದರಿಗೆ ಇರುವ ವಿಶೇಷಾಧಿಕಾರದ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.