<p><strong>ಜಮ್ಮು</strong>: ಮಾಸಿಕ ಪರಿಹಾರಧನ ವಿತರಣೆಯಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿ ನೂರಾರು ಜನ ಕಾಶ್ಮೀರಿ ಪಂಡಿತರು ಶನಿವಾರ ಇಲ್ಲಿ ಪ್ರತಿಭಟಿಸಿದರು.</p>.<p>ಜಮ್ಮು–ಶ್ರೀನಗರ ರಾಷ್ಟ್ರಿಯ ಹೆದ್ದಾರಿಯನ್ನು ಬಂದ್ ಮಾಡಲು ಪ್ರತಿಭಟನಕಾರರು ಪ್ರಯತ್ನಿಸಿದರೂ, ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ.</p>.<p>ನಗರದ ಹೊರವಲಯದಲ್ಲಿರುವ ಜಾಗ್ತಿ ವಲಸಿಗರ ಕೇಂದ್ರದಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಕಾರರು, ಆಗಸ್ಟ್ ತಿಂಗಳ ಪರಿಹಾರಧನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಘೋಷಣೆಗಳನ್ನು ಕೂಗಿದರು.</p>.<p>ತಕ್ಷಣವೇ ಪರಿಹಾಧನವನ್ನು ಬಿಡುಗಡೆ ಮಾಡದಿದ್ದರೆ, ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದೂ ಎಚ್ಚರಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಜಮ್ಮು</strong>: ಮಾಸಿಕ ಪರಿಹಾರಧನ ವಿತರಣೆಯಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿ ನೂರಾರು ಜನ ಕಾಶ್ಮೀರಿ ಪಂಡಿತರು ಶನಿವಾರ ಇಲ್ಲಿ ಪ್ರತಿಭಟಿಸಿದರು.</p>.<p>ಜಮ್ಮು–ಶ್ರೀನಗರ ರಾಷ್ಟ್ರಿಯ ಹೆದ್ದಾರಿಯನ್ನು ಬಂದ್ ಮಾಡಲು ಪ್ರತಿಭಟನಕಾರರು ಪ್ರಯತ್ನಿಸಿದರೂ, ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ.</p>.<p>ನಗರದ ಹೊರವಲಯದಲ್ಲಿರುವ ಜಾಗ್ತಿ ವಲಸಿಗರ ಕೇಂದ್ರದಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಕಾರರು, ಆಗಸ್ಟ್ ತಿಂಗಳ ಪರಿಹಾರಧನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಘೋಷಣೆಗಳನ್ನು ಕೂಗಿದರು.</p>.<p>ತಕ್ಷಣವೇ ಪರಿಹಾಧನವನ್ನು ಬಿಡುಗಡೆ ಮಾಡದಿದ್ದರೆ, ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದೂ ಎಚ್ಚರಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>