ತೆಲಂಗಾಣ ಮುಖ್ಯಮಂತ್ರಿಯನ್ನು ಹೊಗಳಿದ ರಾವುತ್, ‘ಚಂದ್ರಶೇಖರ್ ರಾವ್ ಅವರು ಶ್ರಮವಹಿಸುವ ನಾಯಕರಾಗಿದ್ದಾರೆ.
ತಮ್ಮ ರಾಜಕೀಯ ಜೀವನದುದ್ದಕ್ಕೂ ಸಾಕಷ್ಟು ಹೋರಾಟಗಳನ್ನು ಮಾಡಿರುವ ಅವರು, ಎಲ್ಲರನ್ನೂ ಒಟ್ಟಾಗಿ ಮುನ್ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. ಭಾನುವಾರ ನಡೆದ ಸಭೆಯಲ್ಲಿ, ಉಭಯ ನಾಯಕರು ಅಭಿವೃದ್ಧಿ ಮತ್ತು ದೇಶದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ್ದಾರೆ’ ಎಂದು ಅವರು ಹೇಳಿದರು.