‘ಜನ್ಮಾಷ್ಟಮಿಯಂದು ಜನಿಸಿದ ಮಾತ್ರಕ್ಕೆ ಕೇಜ್ರಿವಾಲ್ ತನ್ನನ್ನು ಶ್ರೀಕೃಷ್ಣನೊಂದಿಗೆ ಸಮೀಕರಿಸಿಕೊಳ್ಳಬಹುದೆಂದು ಭಾವಿಸಿದ್ದಾರೆ. ಆದರೆ, ತನ್ನ ಪಾಪಗಳಿಗಾಗಿ ಕಂಸನನ್ನು ಕೃಷ್ಣ ಶಿಕ್ಷಿಸಿದ್ದಾನೆ. ಮಥುರಾದ ರಾಜನ ಸಂಪೂರ್ಣ ಕುಲವನ್ನು ನಾಶಮಾಡಲು ಎಂದಿಗೂ ಪ್ರಯತ್ನಿಸಲಿಲ್ಲ ಎಂಬುದನ್ನು ಅರಿತುಕೊಳ್ಳಬೇಕು’ ಎಂದು ಬಿಹಾರ ಬಿಜೆಪಿ ವಕ್ತಾರರೂ ಆಗಿರುವ ಆನಂದ್ ಹೇಳಿದರು.