‘ಕಳೆದ 65 ವರ್ಷಗಳಿಂದ ದೆಹಲಿಯಲ್ಲಿ ಆರೋಗ್ಯ ಮತ್ತು ಶಿಕ್ಷಣ ವಲಯವು ಕಡೆಗಣನೆಗೆ ಒಳಗಾಗಿತ್ತು. ಮನೀಷ್ ಸಿಸೋಡಿಯಾ ಹಾಗೂ ಸತ್ಯೇಂದರ್ ಜೈನ್ ಅವರು ಕಠಿಣ ಪರಿಶ್ರಮದ ಮೂಲಕ ಪರಿಸ್ಥಿತಿಯನ್ನು ಬದಲಾಯಿಸಿದ್ದರು. ಬಡವರಿಗೆ ಗುಣಮಟ್ಟದ ಶಿಕ್ಷಣ ಹಾಗೂ ಆರೋಗ್ಯ ಸೇವೆ ದೊರೆಯುವಂತೆ ಮಾಡಿದ್ದರು. ಆದರೆ ಪ್ರಧಾನಿ ಮೋದಿ ಅವರು ಇವರನ್ನೇ ಜೈಲಿಗೆ ಕಳುಹಿಸಿದ್ದಾರೆ’ ಎಂದು ಅವರು ದೂರಿದ್ದರು.