ಡೆಹ್ರಾಡೂನ್ : ‘ಉತ್ತರಾಖಂಡದಲ್ಲಿ ಪಕ್ಷವು ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ ಮಾಸಿಕ 300 ಯೂನಿಟ್ ವಿದ್ಯುತ್, ಬಾಕಿ ವಿದ್ಯುತ್ ಬಿಲ್ ಮನ್ನಾ ಮತ್ತು ಕೃಷಿಕರಿಗೆ ಉಚಿತ ವಿದ್ಯುತ್ ಪೂರೈಸಲಾಗುವುದು‘ ಎಂದು ಆಮ್ ಅದ್ಮಿ ಪಕ್ಷದ ಮುಖಂಡ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.