‘ಇಂದು ನಮ್ಮ ಪಕ್ಷದ ಎಂಟನೇ ಪ್ರತಿಷ್ಠಾನ ದಿನ. ನಿಮ್ಮೆಲ್ಲರಿಗೂ ಅಭಿನಂದನೆಗಳು. ಸಂಕಷ್ಟದ ಈ ಸಮಯದಲ್ಲಿ ಸಾಧ್ಯವಿರುವ ಎಲ್ಲ ರೀತಿಯಲ್ಲೂ ಜನರಿಗೆ ನೆರವಾಗಿ. ಮಾಸ್ಕ್ ವಿತರಿಸಿ, ಅನಾರೋಗ್ಯದಿಂದ ಬಳಲುವವರಿಗೆ ಆಸ್ಪತ್ರೆಗೆ ಹೋಗಲು ವಾಹನ ವ್ಯವಸ್ಥೆ ಕಲ್ಪಿಸಿ. ಹಸಿದವರಿಗೆ ಆಹಾರ ನೀಡಿ. ಈ ಸಮಯದಲ್ಲಿ ಯಾವುದೇ ರಾಜಕೀಯ ಮಾಡಬೇಡಿ‘ ಎಂದು ಅವರು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.