‘ದೇಶದ ಎಲ್ಲಾ ಪ್ರಜೆಗಳಿಗೂ ಅಭಿನಂದನೆಗಳು. ಶ್ರೀರಾಮನ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ. ಆ ದೇವರ ಕೃಪೆಯಿಂದ ದೇಶದಲ್ಲಿನ ಬಡತನ ಹಾಗೂ ಹಸಿವು ದೂರವಾಗಲಿ. ಭಾರತವು ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ರೂಪುಗೊಳ್ಳಲಿ. ಭವಿಷ್ಯದಲ್ಲಿ ಭಾರತವು ಇಡೀ ಜಗತ್ತಿಗೆ ದಾರಿ ದೀಪವಾಗಲಿ. ಜೈ ಶ್ರೀರಾಮ್, ಜೈ ಬಜರಂಗ ಬಲಿ’ ಎಂದು ಅವರು ಬುಧವಾರ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.