‘ಲವ್ ಜಿಹಾದ್ ಕೇರಳವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಪರಿವರ್ತಿಸಲಿದೆ ಎಂದು 2009ರಲ್ಲಿ ಕೇರಳ ಹೈಕೋರ್ಟ್ ಕಳವಳ ವ್ಯಕ್ತಪಡಿಸಿತ್ತು. ಆದರೆ, ಕೇರಳ ಸರ್ಕಾರವು ನಿದ್ದೆ ಮಾಡುತ್ತಿದೆ. ನಮ್ಮ ಸರ್ಕಾರವು (ಉತ್ತರ ಪ್ರದೇಶ) ಲವ್ ಜಿಹಾದ್ ಮತ್ತು ಬಲವಂತದ ಮತಾಂತರ ತಡೆಗೆ ಕಾನೂನು ರೂಪಿಸಿದೆ’ ಎಂದು ಯೋಗಿ ಹೇಳಿದ್ದಾರೆ.