ಡಿಸಿಸಿಯ ಅಧ್ಯಕ್ಷ ಸ್ಥಾನವನ್ನು ಗೋಪಿನಾಥ್ಗೆ ನೀಡುವಂತೆ ಅವರ ಬೆಂಬಲಿಗರು ಒತ್ತಾಯಿಸಿದ್ದರು. ಆದರೆ ಆ ಸ್ಥಾನವನ್ನು ಎ.ತಂಕಪ್ಪ ಅವರಿಗೆ ನೀಡಲಾಯಿತು. ಅಲ್ಲದೆ, ಈ ವರ್ಷದ ಆರಂಭದಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಗೋಪಿನಾಥ್ಗೆ ಟಿಕೆಟ್ ಅನ್ನು ನೀಡಲು ಪಕ್ಷ ನಿರಾಕರಿಸಿತ್ತು. ಇದನ್ನು ವಿರೋಧಿಸಿ ಅವರು ಪ್ರತಿಭಟಿಸಿದ್ದರು.