ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ಬಜೆಟ್: ಉಕ್ರೇ‌ನ್‌ನಿಂದ ಮರಳಿದವರ ಶಿಕ್ಷಣಕ್ಕಾಗಿ ₹10 ಕೋಟಿ ಮೀಸಲು

Last Updated 11 ಮಾರ್ಚ್ 2022, 12:30 IST
ಅಕ್ಷರ ಗಾತ್ರ

ತಿರುವನಂತಪುರ: ಉಕ್ರೇನ್‌ನಿಂದ ಮರಳಿರುವ ಕೇರಳದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ನೆರವಾಗುವ ಸಂಬಂಧ ಅಗತ್ಯ ಕ್ರಮವಹಿಸಬೇಕು ಎಂದು ಕೇರಳ ಸರ್ಕಾರ, ರಾಜ್ಯದಅನಿವಾಸಿ ವ್ಯವಹಾರಗಳ ಇಲಾಖೆಗೆ ಸೂಚಿಸಿದೆ.

ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಲು ₹10 ಕೋಟಿ, ಶಾಂತಿ ಸ್ಥಾಪನೆ ಚಟುವಟಿಕೆಗಳಿಗಾಗಿ ₹2 ಕೋಟಿ ಅನ್ನು ಸರ್ಕಾರ ಬಜೆಟ್‌ನಲ್ಲಿ ಕಾಯ್ದಿರಿಸಿದೆ.

ಪ್ರಸ್ತುತ 3,122 ಮಲಯಾಳಿಯರು ಉಕ್ರೇನ್‌ನಿಂದ ಕೇರಳಕ್ಕೆ ವಾಪಸಾಗಿದ್ದಾರೆ. ಇದರ ಹೊರತಾಗಿ ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರವಳಿರುವವರ ವಿವರಗಳನ್ನು ಸಂಗ್ರಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT