ಈ ‘ಕರ್ಕೀಡಕ ವಾವು’ ನಿಮಿತ್ತ ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸುವಂತೆ ಬಿಜೆಪಿಯು ಕೇರಳ ಸರ್ಕಾರವನ್ನು ಒತ್ತಾಯಿಸಿತ್ತು. ಆದರೆ ಇತ್ತೀಚೆಗೆ ಆರು ದಿನಗಳ ಕಾಲ ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸಿ ಅಂಗಡಿ ಮುಗ್ಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿತ್ತು. ಹಾಗಾಗಿ ಭಾನುವಾರ ಲಾಕ್ಡೌನ್ ನಿಯಮಗಳನ್ನು ಮುಂದುವರಿಸಲಾಯಿತು.