ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಬುಧವಾರ ಸುಗ್ರೀವಾಜ್ಞೆಯನ್ನು ಹೊರತರಲು ನಿರ್ಧರಿಸಿತ್ತು, ಈ ಕ್ರಮವನ್ನು ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ವಿರೋಧಿಸಿದ್ದವು. ಕೇರಳದ ವಿಶ್ವವಿದ್ಯಾಲಯಗಳನ್ನು ಕಮ್ಯುನಿಸ್ಟ್ ಕೇಂದ್ರಗಳಾಗಿ ಪರಿವರ್ತಿಸುವ ಉದ್ದೇಶದಿಂದ ಸಂಪುಟ ನಿರ್ಧಾರ ಕೈಗೊಂಡಿದೆ ಎಂದು ಅವು ಆರೋಪಿಸಿದ್ದವು.