ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಲಾಧಿಪತಿಯಾಗಿ ಶಿಕ್ಷಣ ತಜ್ಞರು: ಕರಡು ಮಸೂದೆಗೆ ಒಪ್ಪಿಗೆ

Last Updated 30 ನವೆಂಬರ್ 2022, 14:06 IST
ಅಕ್ಷರ ಗಾತ್ರ

ತಿರುವನಂತಪುರ (ಪಿಟಿಐ): ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳಿಗೆ ರಾಜ್ಯಪಾಲರ ಬದಲು ಉತ್ತಮ ಶಿಕ್ಷಣತಜ್ಞರನ್ನು ಕುಲಾಧಿಪತಿಯನ್ನಾಗಿ ನೇಮಿಸುವ ಮಸೂದೆಯನ್ನು ಡಿ.5ರಿಂದ ಪ್ರಾರಂಭವಾಗಲಿರುವ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲು ಕೇರಳ ಸರ್ಕಾರ ಬುಧವಾರ ನಿರ್ಧಾರಿಸಿದೆ.

ಕುಲಪತಿಗಳ ನೇಮಕ ಕುರಿತು ರಾಜ್ಯದಲ್ಲಾಗುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಮಾಡಿದೆ. ಮುಖ್ಯಮಂತ್ರಿ ಪಿಣರಾಯಿ ರಾಜನ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಶಿಕ್ಷಣತಜ್ಞರನ್ನು ನೇಮಿಸುವ ಕರಡು ಮಸೂದೆಗೆ ಒಪ್ಪಿಗೆ ದೊರಕಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT