2020ರ ಅಕ್ಟೋಬರ್ನಲ್ಲಿ ಉತ್ತರ ಪ್ರದೇಶದ ಹಾಥರಸ್ನಲ್ಲಿ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವರದಿಗಾರಿಕೆ ಸಂಬಂಧ, ಹಾಥರಸ್ಗೆ ತೆರಳುತ್ತಿದ್ದಾಗ ಕಪ್ಪನ್ ಅವರನ್ನು ಬಂಧಿಸಲಾಗಿತ್ತು. ಪಿಎಫ್ಐ ಜೊತೆ ಸಂಬಂಧ ಹೊಂದಿರುವ ಕಪ್ಪನ್ ಅವರು ಗಲಭೆ ಸೃಷ್ಟಿಸುವ ಸಂಚು ರೂಪಿಸಿದ್ದರು ಎಂದು ಆರೋಪಿಸಿ ಮಥುರಾದ ಪೊಲೀಸರು ಬಂಧಿಸಿದ್ದರು.