ಪಟ್ಟಣಂತಿಟ್ಟ ಜಿಲ್ಲೆಯ ಮಲ್ಲಪಳ್ಳಿ ಎಂಬಲ್ಲಿ ಇತ್ತೀಚೆಗೆ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಅವರು, ‘ಅದ್ಭುತವಾಗಿ ರಚಿಸಲಾದ ಸಂವಿಧಾನವನ್ನು ಭಾರತ ಹೊಂದಿದೆ ಎಂದು ನಾವು ಹೇಳುತ್ತೇವೆ. ಆದರೆ, ನನ್ನ ಪ್ರಕಾರ, ಅದ್ಭುತವಾದ ಈ ಸಂವಿಧಾನ ದೇಶದ ಬಹು ಜನರನ್ನು ಲೂಟಿ ಮಾಡಲು ನೆರವಾಗುವಂತಿದೆ’ ಎಂದು ಹೇಳಿದ್ದರು.