ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿರುವನಂತಪುರ–ಬೆಂಗಳೂರು ಬಸ್‌ ಸೇವೆ ಆರಂಭ

Last Updated 11 ಜುಲೈ 2021, 14:53 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳ ರಾಜ್ಯ ಸಾರಿಗೆ ಸಂಸ್ಥೆ ತಿರುವನಂತಪುರ–ಬೆಂಗಳೂರು ನಡುವೆ ಭಾನುವಾರದಿಂದ ಬಸ್‌ ಸೇವೆಯನ್ನು ಆರಂಭಿಸಿದೆ.

ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿದ್ದ ಕಾರಣ ಏಪ್ರಿಲ್‌ 9ರಿಂದ ಉಭಯ ರಾಜ್ಯಗಳ ನಡುವೆ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

www.online.keralartc.com ಮೂಲಕ ಟಿಕೆಟ್‌ಗಳನ್ನು ಮುಂಗಡ ಕಾಯ್ದಿರಬಹುದು ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT