ಚಿಕ್ಕವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡಿದ್ದ ಭಾಗೀರಥಿಯವರು, ಕುಟುಂಬ ನಿರ್ವಹಣೆಗಾಗಿ, ಮೂರನೇ ವಯಸ್ಸಿಗೆ ಓದನ್ನು ಮೊಟಕುಗೊಳಿಸಿದ್ದರು. ಓದು, ಅಧ್ಯಯನಕ್ಕಾಗಿ ಹಂಬಲಿಸುತ್ತಿದ್ದ ಅವರಿಗೆ ಕೊನೆಗೂ ಶಿಕ್ಷಣ ಮುಂದುವರಿಸಲು ಅವಕಾಶವೇ ಸಿಗಲಿಲ್ಲ. ಅಮ್ಮನಿಗೆ ಅಧ್ಯಯನದ ಬಗೆಗಿರುವ ಉತ್ಸಾಹವನ್ನು ಕಂಡ ಪ್ರಧಾನಿ ನರೇಂದ್ರ ಮೋದಿಯವರು ಕಳೆದ ವರ್ಷ ‘ಮನ್ ಕಿ ಬಾತ್‘ ಕಾರ್ಯಕ್ರಮದಲ್ಲಿ ಪ್ರಶಂಸಿಸಿದ್ದರು.