ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಕೇರಳದ ಸಿಎಲ್ಪಿ ನಾಯಕ ರಮೇಶ್ ಚನ್ನಿತಲ, ಮಾಜಿ ಮುಖ್ಯಮಂತ್ರಿಗಳಾದ ದಿಗ್ವಿಜಯ ಸಿಂಗ್, ಕಮಲ್ನಾಥ್, ಭೂಪಿಂದರ್ ಸಿಂಗ್ ಹೂಡಾ, ಅಶೋಕ್ ಚವಾಣ್, ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ಜಿಗ್ನೇಶ್ ಮೆವಾನಿ, ವಿದ್ಯಾರ್ಥಿ ನಾಯಕ ಕನ್ಹಯ್ಯ ಕುಮಾರ್ ಅವರು ತಾರಾ ಪ್ರಚಾರಕರ ಪ್ಟಟಿಯಲ್ಲಿದ್ದಾರೆ.