<p><strong>ನವದೆಹಲಿ</strong>: ಭಾರತ ಕ್ರಿಕೆಟ್ ತಂಡದ ಆಟಗಾರ ರೋಹಿತ್ ಶರ್ಮಾ ಅವರಿಗೆ ರಾಜೀವಗಾಂಧಿ ಖೇಲ್ ರತ್ನ ಪ್ರಶಸ್ತಿ ಒಲಿದಿದೆ.</p>.<p>ಕರ್ನಾಟಕದ ಹಿರಿಯ ಅಥ್ಲೆಟಿಕ್ ಕೋಚ್ ಪುರುಷೋತ್ತಮ್ ರೈ ಮತ್ತು ಹಾಕಿ ಕೋಚ್ ಜೂಡ್ ಫೆಲಿಕ್ಸ್ ಅವರು ದ್ರೋಣಾಚಾರ್ಯ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ.</p>.<p>ಕೇಂದ್ರ ಕ್ರೀಡಾ ಇಲಾಖೆಯು ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ರಾಜ್ಯದ ಗಾಲ್ಫ್ ಪಟು ಅದಿತಿ ಅಶೋಕ್ ಅವರಿಗೆ ಅರ್ಜುನ ಪ್ರಶಸ್ತಿ ಸಂದಿದೆ.</p>.<p>ಎಂಟು ಮಂದಿ ಹಿರಿಯ ಕ್ರೀಡಾಪಟುಗಳಿಗೆ ಜೀವಮಾನ ಸಾಧನೆಗಾಗಿ ಮೇಜರ್ ಧ್ಯಾನಚಂದ್ ಪುರಸ್ಕಾರ ನೀಡಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತ ಕ್ರಿಕೆಟ್ ತಂಡದ ಆಟಗಾರ ರೋಹಿತ್ ಶರ್ಮಾ ಅವರಿಗೆ ರಾಜೀವಗಾಂಧಿ ಖೇಲ್ ರತ್ನ ಪ್ರಶಸ್ತಿ ಒಲಿದಿದೆ.</p>.<p>ಕರ್ನಾಟಕದ ಹಿರಿಯ ಅಥ್ಲೆಟಿಕ್ ಕೋಚ್ ಪುರುಷೋತ್ತಮ್ ರೈ ಮತ್ತು ಹಾಕಿ ಕೋಚ್ ಜೂಡ್ ಫೆಲಿಕ್ಸ್ ಅವರು ದ್ರೋಣಾಚಾರ್ಯ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ.</p>.<p>ಕೇಂದ್ರ ಕ್ರೀಡಾ ಇಲಾಖೆಯು ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ರಾಜ್ಯದ ಗಾಲ್ಫ್ ಪಟು ಅದಿತಿ ಅಶೋಕ್ ಅವರಿಗೆ ಅರ್ಜುನ ಪ್ರಶಸ್ತಿ ಸಂದಿದೆ.</p>.<p>ಎಂಟು ಮಂದಿ ಹಿರಿಯ ಕ್ರೀಡಾಪಟುಗಳಿಗೆ ಜೀವಮಾನ ಸಾಧನೆಗಾಗಿ ಮೇಜರ್ ಧ್ಯಾನಚಂದ್ ಪುರಸ್ಕಾರ ನೀಡಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>