‘ರೈತರು ಮುಂಬೈ ಮತ್ತು ಪುಣೆ ನಗರಗಳೊಂದಿಗೆ ನೇರವಾಗಿ ಸಂಪರ್ಕ ಸಾಧಿಸಲಿದ್ದಾರೆ. ಈ ರೈಲು ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಮೂಲಕ ಹಾದುಹೋಗುವುದರಿಂದ ಅಲ್ಲಿನ ರೈತರಿಗೂ ನೆರವಾಗಲಿದೆ. ಇದು ಹವಾನಿಯಂತ್ರಿತ ರೈಲು ಆಗಿದ್ದು, ತರಕಾರಿ ಪದಾರ್ಥಗಳನ್ನು ಸಂಗ್ರಹಿಸಿಡಲು ಶೈತ್ಯಾಗರ ವ್ಯವಸ್ಥೆಯನ್ನೂ ಹೊಂದಿದೆ. ಟ್ರಕ್ಗಳಿಗೆ ಹೋಲಿಸಿದರೆ ರೈಲಿನ ಶುಲ್ಕವೂ ಕಡಿಮೆ’ ಎಂದಿದ್ದಾರೆ.