ಕಿಶೋರ್ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ವರ್ಗಿಯ, ‘ಪಶ್ಚಿಮ ಬಂಗಾಳದಲ್ಲಿ ಸುನಾಮಿ ರೀತಿಯಲ್ಲಿ ಬಿಜೆಪಿ ಪರ ಅಲೆ ಎದ್ದಿದೆ. ವಿಧಾನಸಭೆ ಚುನಾವಣೆ ಬಳಿಕ ಹೊಸ ಸರ್ಕಾರ ರಚನೆಯಾದಾಗ ಒಬ್ಬ ಚುನಾವಣಾ ನೀತಿ ನಿರೂಪಕನಿಗೆ ಕೆಲಸವಿರುವುದಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.