<p><strong>ಮುಂಬೈ</strong>: ಕೋಯಿಕ್ಕೋಡ್ನಲ್ಲಿ ನಡೆದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಅಪಘಾತದಲ್ಲಿ ಮೃತಪಟ್ಟ ಪೈಲಟ್ ಕ್ಯಾಪ್ಟನ್ ದೀಪಕ್ ಸಾಠೆ ಅವರ ಪಾರ್ಥಿವ ಶರೀರ ಭಾನುವಾರ ಮಧ್ಯಾಹ್ನ ವಿಮಾನದ ಮುಖಾಂತರ ಇಲ್ಲಿಗೆ ತಲುಪಿದೆ.</p>.<p>ವಿಮಾನ ನಿಲ್ದಾಣದಎರಡನೇ ಟರ್ಮಿನಲ್ ಬಳಿ ಇರುವ ಏರ್ ಇಂಡಿಯಾ ಕಚೇರಿಯಲ್ಲಿ ಕೆಲ ಕಾಲ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಸಾಠೆ ಅವರ ಪತ್ನಿ ಸುಶ್ಮಾ ಹಾಗೂ ಮಗ ಸ್ಥಳದಲ್ಲಿ ಇದ್ದರು. ಪೈಲಟ್ಗಳು ಹಾಗೂ ಏರ್ ಇಂಡಿಯಾ ಸಿಬ್ಬಂದಿ ಸಾಠೆ ಅವರ ಮೃತದೇಹಕ್ಕೆ ಪುಷ್ಪ ಸಮರ್ಪಣೆ ಮಾಡುವ ಮುಖಾಂತರ ಕಂಬನಿ ಮಿಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಕೋಯಿಕ್ಕೋಡ್ನಲ್ಲಿ ನಡೆದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಅಪಘಾತದಲ್ಲಿ ಮೃತಪಟ್ಟ ಪೈಲಟ್ ಕ್ಯಾಪ್ಟನ್ ದೀಪಕ್ ಸಾಠೆ ಅವರ ಪಾರ್ಥಿವ ಶರೀರ ಭಾನುವಾರ ಮಧ್ಯಾಹ್ನ ವಿಮಾನದ ಮುಖಾಂತರ ಇಲ್ಲಿಗೆ ತಲುಪಿದೆ.</p>.<p>ವಿಮಾನ ನಿಲ್ದಾಣದಎರಡನೇ ಟರ್ಮಿನಲ್ ಬಳಿ ಇರುವ ಏರ್ ಇಂಡಿಯಾ ಕಚೇರಿಯಲ್ಲಿ ಕೆಲ ಕಾಲ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಸಾಠೆ ಅವರ ಪತ್ನಿ ಸುಶ್ಮಾ ಹಾಗೂ ಮಗ ಸ್ಥಳದಲ್ಲಿ ಇದ್ದರು. ಪೈಲಟ್ಗಳು ಹಾಗೂ ಏರ್ ಇಂಡಿಯಾ ಸಿಬ್ಬಂದಿ ಸಾಠೆ ಅವರ ಮೃತದೇಹಕ್ಕೆ ಪುಷ್ಪ ಸಮರ್ಪಣೆ ಮಾಡುವ ಮುಖಾಂತರ ಕಂಬನಿ ಮಿಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>