ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರ ಪೈಕಿ ಪ್ರಮುಖರಾಗಿರುವ ಟಿಕಾಯತ್, ಸರ್ಕಾರಿ ಅಧಿಕಾರಿಗಳ ಜತೆ ಅಕ್ಟೋಬರ್ 4ರಂದು ರೈತರು ಮಾಡಿಕೊಂಡ ಒಪ್ಪಂದದ ನೇತೃತ್ವ ವಹಿಸಿದ್ದರು. ಈ ಒಪ್ಪಂದದ ಬಳಿಕ ರೈತರು ಪ್ರತಿಭಟನೆ ನಿಲ್ಲಿಸಿದ್ದರು. ಅಲ್ಲದೆ, ಮೃತ ರೈತರ ಮರಣೋತ್ತರ ಪರೀಕ್ಷೆಗೆ ಅವರ ಕುಟುಂಬದವರು ಸಮ್ಮತಿಸಿದ್ದರು.