ಜಿಂದಾಲ್ ಕಾನೂನು ಶಾಲೆಯ ಪಿ.ಬಿ.ಶಶಾಂಕ್, ಪ್ರತೀಕ್ ಕುಮಾರ್ ಹಾಗೂ ದೆಹಲಿಯ ರಾಷ್ಟ್ರೀಯ ಕಾನೂನು ಶಾಲೆಯ ವಿದ್ಯಾರ್ಥಿನಿ ಅನುಷ್ಕಾ ಗುಪ್ತಾ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(ಬಿಡಿಎ) ಈ ಪ್ರಸ್ತಾವವು, ಅಕ್ರಮ, ಅವೈಜ್ಞಾನಿಕ ಎಂದು ವಿದ್ಯಾರ್ಥಿಗಳು ಟೀಕಿಸಿದ್ದಾರೆ.