ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಈ ಅರ್ಜಿ ಸಲ್ಲಿಸಿದ್ದಾರೆ. ದೇಶಭ್ರಷ್ಟ ವಜ್ರ ವ್ಯಾಪಾರಿ ನೀರವ್ ಮೋದಿ ಹಸ್ತಾಂತರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಮೂರ್ತಿ ಕಟ್ಜು ಅವರು ಸುಪ್ರೀಂಕೋರ್ಟ್ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿ, ಅದರ ಘನತೆಗೆ ಕುಂದು ತಂದಿದ್ದಾರೆ ಎಂಬುದು ವಕೀಲ ಶ್ರೀವಾಸ್ತವ ಅವರ ಆರೋಪ.