ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಕಾರ್ಯಕರ್ತರು ಏಷ್ಯಾನೆಟ್ ವಾಹಿನಿಯ ಕೊಚ್ಚಿಯಲ್ಲಿರುವ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿರುವುದು ಮತ್ತು ವಾಹಿನಿ ಕಚೇರಿಯಲ್ಲಿ ನಡೆದ ಶೋಧ ಕಾರ್ಯದ ಕುರಿತು ಚರ್ಚೆ ನಡೆಸಬೇಕೆಂದು ಕೋರಿ ವಿರೋಧ ಪಕ್ಷವು ನಿಳುವಳಿ ಗೊತ್ತುವಳಿ ಮಂಡಿಸಿದಾಗ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ವಾಗ್ವಾದ ನಡೆಯಿತು.