ಚಿರತೆಯನ್ನು ಕೆಲ ದಿನಗಳವರೆಗೆ ಚಿರತೆ ಸಂರಕ್ಷಣಾ ಕೇಂದ್ರದಲ್ಲಿ ಇರಿಸಿ, ಬಳಿಕ ಕಾಡಿಗೆ ಬಿಡಲಾಗುವುದು ಎಂದು ವೈಲ್ಡ್ ಲೈಫ್ ಎಸ್ಒಎಸ್ನ ಪಶು ವೈದ್ಯಾಧಿಕಾರಿ ಡಾ. ನಿಖಿಲ್ ಬಂಗರ್ ತಿಳಿಸಿದ್ದಾರೆ.
ಚಿರತೆಯನ್ನು ಬಾವಿಯಿಂದ ಮೇಲಕ್ಕೆತ್ತುವ ಕಾರ್ಯಾಚರಣೆಯನ್ನು ವೀಕ್ಷಿಸಲು ಭಾರಿ ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದರು.