<p><strong>ಶೋಪಿಯಾನ್:</strong> ಕಾಶ್ಮೀರದಲ್ಲಿ ನೆಲೆಸಿದ್ದ ಉತ್ತರ ಪ್ರದೇಶದ ಕಾರ್ಮಿಕರೊಬ್ಬನನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಉಗ್ರ ಆದಿಲ್ ವನಿಯನ್ನು ಭದ್ರತಾ ಪಡೆ ಬುಧವಾರ ಹೊಡೆದುರುಳಿಸಿದೆ. ಆತ ನಿಷೇಧಿತ ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶೋಪಿಯಾನ್ ಪ್ರಾಂತ್ಯದ ಕಮಾಂಡರ್ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.</p>.<p>ಶೋಪಿಯಾನ್ ಜಿಲ್ಲೆಯ ದ್ರಗಾಡ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯನ್ನು ಆಧರಿಸಿ ಭದ್ರತಾ ಪಡೆ ಬುಧವಾರ ಶೋಧ ಕಾರ್ಯಾಚರಣೆ ನಡೆಸಿತು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಪಡೆ ಯೋಧರು ಗಾಯಗೊಂಡಿದ್ದಾರೆ.</p>.<p>ಎರಡು ವಾರಗಳಲ್ಲಿ 15 ಉಗ್ರರನ್ನು ಹೊಡೆದುರುಳಿಸಲಾಗಿದೆ. ಉತ್ತರ ಪ್ರದೇಶದ ಸಹರಾನ್ಪುರದ ಕಾರ್ಮಿಕರೊಬ್ಬರ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆದಿಲ್ ವನಿಯನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.</p>.<p><a href="https://www.prajavani.net/india-news/lakhimpur-kheri-incident-sc-asks-uttar-pradesh-govt-to-record-statements-of-remaining-witnesses-877003.html" itemprop="url">ಲಖಿಂಪುರ ಖೇರಿ ಪ್ರಕರಣ: ಎಲ್ಲಾ ಸಾಕ್ಷಿಗಳ ಹೇಳಿಕೆ ದಾಖಲಿಸಲು ‘ಸುಪ್ರೀಂ’ ಸೂಚನೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೋಪಿಯಾನ್:</strong> ಕಾಶ್ಮೀರದಲ್ಲಿ ನೆಲೆಸಿದ್ದ ಉತ್ತರ ಪ್ರದೇಶದ ಕಾರ್ಮಿಕರೊಬ್ಬನನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಉಗ್ರ ಆದಿಲ್ ವನಿಯನ್ನು ಭದ್ರತಾ ಪಡೆ ಬುಧವಾರ ಹೊಡೆದುರುಳಿಸಿದೆ. ಆತ ನಿಷೇಧಿತ ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶೋಪಿಯಾನ್ ಪ್ರಾಂತ್ಯದ ಕಮಾಂಡರ್ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.</p>.<p>ಶೋಪಿಯಾನ್ ಜಿಲ್ಲೆಯ ದ್ರಗಾಡ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯನ್ನು ಆಧರಿಸಿ ಭದ್ರತಾ ಪಡೆ ಬುಧವಾರ ಶೋಧ ಕಾರ್ಯಾಚರಣೆ ನಡೆಸಿತು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಪಡೆ ಯೋಧರು ಗಾಯಗೊಂಡಿದ್ದಾರೆ.</p>.<p>ಎರಡು ವಾರಗಳಲ್ಲಿ 15 ಉಗ್ರರನ್ನು ಹೊಡೆದುರುಳಿಸಲಾಗಿದೆ. ಉತ್ತರ ಪ್ರದೇಶದ ಸಹರಾನ್ಪುರದ ಕಾರ್ಮಿಕರೊಬ್ಬರ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆದಿಲ್ ವನಿಯನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.</p>.<p><a href="https://www.prajavani.net/india-news/lakhimpur-kheri-incident-sc-asks-uttar-pradesh-govt-to-record-statements-of-remaining-witnesses-877003.html" itemprop="url">ಲಖಿಂಪುರ ಖೇರಿ ಪ್ರಕರಣ: ಎಲ್ಲಾ ಸಾಕ್ಷಿಗಳ ಹೇಳಿಕೆ ದಾಖಲಿಸಲು ‘ಸುಪ್ರೀಂ’ ಸೂಚನೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>