ನವದೆಹಲಿ: ‘ಕಾಶ್ಮೀರದಲ್ಲಿ ಹಿಂದೂ ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ನಡೆಯುತ್ತಿರುವ ಹತ್ಯೆಗಳಿಂದಾಗಿ ಕಣಿವೆ ಯಲ್ಲಿ ವಾಸವಿರುವ ಸಮುದಾಯದ ಜನರಲ್ಲಿ ಭಯ, ಆತಂಕ ಮತ್ತು ಅಭದ್ರತೆ ಕಾಡುತ್ತಿದೆ’ ಎಂದು ವಕೀಲ ರೊಬ್ಬರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಇತರ
ನ್ಯಾಯಮೂರ್ತಿಗಳಿಗೆ ಪತ್ರ ಬರೆದು ಗಮನ ಸೆಳೆದಿದ್ದಾರೆ.