<p><strong>ಶ್ರೀನಗರ</strong>: ‘ದೆಹಲಿ ಎನ್ಐಎ ನ್ಯಾಯಾಲಯವು ಜೆಕೆಎಲ್ಎಫ್ ಮುಖ್ಯಸ್ಥ ಯಾಸೀನ್ ಮಲ್ಲಿಕ್ಗೆ ಜೀವಾವಧಿ ಶಿಕ್ಷೆ ವಿಧಿಸಿರುವುದು ದುರದುಷ್ಟಕರ ಹಾಗೂ ಶಾಂತಿ ಸ್ಥಾಪನೆಯ ಪ್ರಯತ್ನಗಳಿಗೆ ಆದ ಹಿನ್ನಡೆ’ ಎಂದು ಗುಪ್ಕಾರ್ ಕೂಟ(ಪಿಎಜಿಡಿ) ಹೇಳಿದೆ.</p>.<p>ಈ ಕುರಿತು ಹೇಳಿಕೆ ನೀಡಿರುವ ಪಿಎಜಿಡಿ ವಕ್ತಾರ ಮೊಹಮ್ಮದ್ ಯುಸುಫ್ ತರಿಗಾಮಿ, ‘ ಎನ್ಐಎ ಕೋರ್ಟ್ ತನ್ನ ತೀರ್ಪು ನೀಡಿದೆ ಆದರೆ ನ್ಯಾಯ ನೀಡಿಲ್ಲ.</p>.<p>ನ್ಯಾಯಾಲಯದ ತೀರ್ಪು ಪರಕೀಯತೆ ಮತ್ತು ಪ್ರತ್ಯೇಕತಾವಾದಿ ಭಾವನೆಗಳನ್ನು ಉತ್ತೇಜಿಸುತ್ತಿದೆ. ಅಲ್ಲದೇ ಈ ಪ್ರದೇಶದಲ್ಲಿ ಅನಿಶ್ಚಿತತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ‘ದೆಹಲಿ ಎನ್ಐಎ ನ್ಯಾಯಾಲಯವು ಜೆಕೆಎಲ್ಎಫ್ ಮುಖ್ಯಸ್ಥ ಯಾಸೀನ್ ಮಲ್ಲಿಕ್ಗೆ ಜೀವಾವಧಿ ಶಿಕ್ಷೆ ವಿಧಿಸಿರುವುದು ದುರದುಷ್ಟಕರ ಹಾಗೂ ಶಾಂತಿ ಸ್ಥಾಪನೆಯ ಪ್ರಯತ್ನಗಳಿಗೆ ಆದ ಹಿನ್ನಡೆ’ ಎಂದು ಗುಪ್ಕಾರ್ ಕೂಟ(ಪಿಎಜಿಡಿ) ಹೇಳಿದೆ.</p>.<p>ಈ ಕುರಿತು ಹೇಳಿಕೆ ನೀಡಿರುವ ಪಿಎಜಿಡಿ ವಕ್ತಾರ ಮೊಹಮ್ಮದ್ ಯುಸುಫ್ ತರಿಗಾಮಿ, ‘ ಎನ್ಐಎ ಕೋರ್ಟ್ ತನ್ನ ತೀರ್ಪು ನೀಡಿದೆ ಆದರೆ ನ್ಯಾಯ ನೀಡಿಲ್ಲ.</p>.<p>ನ್ಯಾಯಾಲಯದ ತೀರ್ಪು ಪರಕೀಯತೆ ಮತ್ತು ಪ್ರತ್ಯೇಕತಾವಾದಿ ಭಾವನೆಗಳನ್ನು ಉತ್ತೇಜಿಸುತ್ತಿದೆ. ಅಲ್ಲದೇ ಈ ಪ್ರದೇಶದಲ್ಲಿ ಅನಿಶ್ಚಿತತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>