ಪೂರ್ವ ರೈಲ್ವೆ ಮತ್ತು ಆಗ್ನೇಯ ರೈಲ್ವೆಯ ಹಿರಿಯ ಅಧಿಕಾರಿಗಳು, ಬಂಡ್ಯೋಪಾಧ್ಯಾಯ ಸೇರಿದಂತೆ ಇತರೆ ಉನ್ನತ ಅಧಿಕಾರಿಗಳನ್ನು ಸೋಮವಾರ ಭೇಟಿ ನೀಡಿ, ಈ ಬಗ್ಗೆ ಚರ್ಚೆ ನಡೆಸಿದರು. ರೈಲ್ವೆ ನಿಲ್ದಾಣಗಳಲ್ಲಿ ಹೆಚ್ಚಿನ ಜನದಟ್ಟಣೆ ಆಗದಂತೆ ನೋಡಿಕೊಳ್ಳಬೇಕು. ಈ ಬಗ್ಗೆಯೂ ಯೋಜನೆ ರೂಪಿಸಬೇಕಾಗಿದೆ ಎಂದು ಅವರು ತಿಳಿಸಿದರು.