ದೆಹಲಿ: ಸಿಂಘು ಗಡಿಯಲ್ಲಿ ಪ್ರತಿಭಟನಾ ಸ್ಥಳ ತೆರವುಗೊಳಿಸುವಂತೆ ಸ್ಥಳೀಯರಿಂದ ಆಗ್ರಹ

ನವದೆಹಲಿ: ದೆಹಲಿ–ಹರಿಯಾಣದ ಸಿಂಘು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸುವಂತೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಪಂಜಾಬ್, ಹರಿಯಾಣ ಸೇರಿದಂತೆ ವಿವಿಧ ಭಾಗಗಳ ರೈತರು ದೆಹಲಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
#WATCH | Delhi: Group of people claiming to be locals gather at Singhu border demanding that the area be vacated.
Farmers have been camping at the site as part of their protest against #FarmLaws. pic.twitter.com/7jCjY0ME9Z
— ANI (@ANI) January 28, 2021
ಗಣರಾಜ್ಯೋತ್ಸವ ದಿನದಂದು ರೈತರು ನಡೆಸಿದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾತ್ಮಕ ರೂಪಕ್ಕೆ ತಿರುಗಿತ್ತು. ಘಟನೆಯಲ್ಲಿ ಒಬ್ಬ ರೈತ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
20ಕ್ಕೂ ಹೆಚ್ಚು ರೈತ ಸಂಘಟನೆಗಳ ಮುಖಂಡರ ವಿರುದ್ಧ ಷರತ್ತು ಉಲ್ಲಂಘಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
ಹಿಂಸಾಚಾರದ ಬಳಿಕ ಕೆಂಪುಕೋಟೆ ಸೇರಿದಂತೆ ದೆಹಲಿಯ ಪ್ರಮುಖ ಭಾಗಗಳು ಮತ್ತು ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳಗಳಲ್ಲಿ ಅರೆ ಸೇನಾಪಡೆಯನ್ನು ನಿಯೋಜಿಸಲಾಗಿದೆ.
ಇವುಗಳನ್ನೂ ಓದಿ...
ಕೆಂಪುಕೋಟೆ ಮೇಲೆ ಅನ್ಯ ಧ್ವಜ ಹಾರಿಸಿದ್ದು ಇವರೇನಾ? ಘಟನೆ ನಂತರದ ಪ್ರಮುಖಾಂಶ
Explainer: ದೆಹಲಿಯಲ್ಲಿ ಹಿಂಸೆಗೆ ತಿರುಗಿದ 60 ದಿನಗಳ ಶಾಂತಿಯುತ ರೈತ ಹೋರಾಟ
'ಪೊಲೀಸರನ್ನು ಹೊಡೆಯಿರಿ' ಕೂಗು: ಆಘಾತಕಾರಿ ಸಂಗತಿ ಬಿಚ್ಚಿಟ್ಟ ಗಾಯಾಳು ಪೊಲೀಸರು
ಹಿಂಸಾಚಾರ: ಕಠಿಣ ಕ್ರಮಕ್ಕೆ ಕೇಂದ್ರ ಸರ್ಕಾರ ನಿರ್ಧಾರ
ಹಿಂಸಾಚಾರ ಪರಿಣಾಮ| ರೈತ ಚಳವಳಿಯಲ್ಲಿ ಬಿರುಕು, 2 ಸಂಘಟನೆಗಳು ಹಿಂದಕ್ಕೆ
ದೆಹಲಿ: ಟ್ರ್ಯಾಕ್ಟರ್ ಮಗುಚಿ ಮೃತಪಟ್ಟದ್ದು ಆಸ್ಟ್ರೇಲಿಯಾದಿಂದ ಬಂದ ವಿದ್ಯಾರ್ಥಿ
ಹಿಂಸಾಚಾರ ನಡೆಸಿದ್ದು ಯಾರು? ಸಾಮಾಜಿಕ ತಾಣಗಳಲ್ಲಿ ಚರ್ಚೆ
ಚಳವಳಿ ಕೆಡಿಸಲು ಸಮಾಜಘಾತುಕರ ಪಿತೂರಿ: ರೈತ ಸಂಘಟನೆಗಳ ಆಕ್ರೋಶ
ದೆಹಲಿ ಹಿಂಸಾಚಾರ| ವಿರೋಧ ಪಕ್ಷಗಳಲ್ಲಿ ತಳಮಳ
ಕೆಂಪು ಕೋಟೆ: ಪೊಲೀಸರನ್ನು ಇಕ್ಕಟ್ಟಿಗೆ ಸಿಲುಕಿಸಿ ಪ್ರತಿಭಟನಾಕಾರರ ಲಾಠಿ ಪ್ರಹಾರ!
ದೆಹಲಿ ಹಿಂಸಾಚಾರದಲ್ಲಿ 86 ಪೊಲೀಸ್ ಸಿಬ್ಬಂದಿಗೆ ಗಾಯ
ಕೆಂಪುಕೋಟೆಯಲ್ಲಿ ನಡೆದ ಘಟನೆ ವಿಷಾದಕರ: ಆರ್ಎಸ್ಎಸ್
ಟ್ರ್ಯಾಕ್ಟರ್ ಮಗುಚಿ ಒಬ್ಬ ರೈತ ಸಾವು; ದೆಹಲಿಯ ಹಲವೆಡೆ ಇಂಟರ್ನೆಟ್ ಸ್ಥಗಿತ
ದೆಹಲಿ ಕೆಂಪುಕೋಟೆ ಪ್ರವೇಶಿಸಿದ ರೈತರು, ಕೋಟೆ ಮೇಲೆ ಧ್ವಜಾರೋಹಣ
Photos: ದೆಹಲಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಪ್ರತಿಭಟನೆ
ಚಿತ್ರಗಳಲ್ಲಿ ನೋಡಿ: ದೆಹಲಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಪ್ರತಿಭಟನೆ...
VIDEO: ಬೆಂಗಳೂರಲ್ಲಿ ನೃತ್ಯ ಮಾಡಿ ರೈತರ ಪ್ರತಿಭಟನೆ
ಸಿಂಘು, ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದ ಪ್ರತಿಭಟನಾನಿರತ ರೈತರು
ಟ್ರ್ಯಾಕ್ಟರ್ ರ್ಯಾಲಿ| ಕೆಂಪುಕೋಟೆಗೆ ರೈತರ ಲಗ್ಗೆ: ಹಿಂಸೆಗೆ ತಿರುಗಿದ ಹೋರಾಟ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.