ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣ್ಯರ ನಿಧನಕ್ಕೆ ಶ್ರದ್ಧಾಂಜಲಿ: ಲೋಕಸಭಾ ಕಲಾಪ ಮುಂದೂಡಿಕೆ

Last Updated 17 ಮಾರ್ಚ್ 2021, 7:42 IST
ಅಕ್ಷರ ಗಾತ್ರ

ನವದೆಹಲಿ:ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಸಂಸದ ರಾಮ್‌ ಸ್ವರೂಪ್‌ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಲೋಕಸಭಾ ಕಲಾಪವನ್ನು ಮಧ್ಯಾಹ್ನ 1 ಗಂಟೆಗೆ ಮುಂದೂಡಲಾಗಿದೆ.

ಮಾರ್ಚ್‌ 8 ರಂದು ನಿಧನರಾದ ಮಾಜಿ ಸಂಸದ ಮನೋಹರ್‌ಲಾಲ್‌ ಸೈನಿ ಅವರಿಗೆ ಕೂಡ ಗೌರವ ನಮನ ಸಲ್ಲಿಸಲಾಯಿತು. ಈ ಬಳಿಕ ಕಾರ್ಯಕಲಾಪವನ್ನು ಮುಂದೂಡಲಾಯಿತು.

ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್‌ ಸ್ವರೂಪ್‌ ಶರ್ಮಾ (62) ಅವರ ಮೃತದೇಹವು ದೆಹಲಿಯಲ್ಲಿರುವ ಅವರ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT