ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ; ದೆಹಲಿಯ ಹಲವೆಡೆ ಸಂಚಾರ ದಟ್ಟಣೆ

Last Updated 17 ಸೆಪ್ಟೆಂಬರ್ 2021, 10:20 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಶುಕ್ರವಾರ ನಗರದಲ್ಲಿ ಶಿರೋಮಣಿ ಅಕಾಲಿ ದಳದವರು (ಎಸ್‌ಎಡಿ) ನಡೆಸಿದ ಪ್ರತಿಭಟನೆಯಿಂದಾಗಿ ಟುಟಿಯನ್ಸ್‌ ಮತ್ತು ಐಟಿಒ ಸೇರಿದಂತೆ ರಾಷ್ಟ್ರ ರಾಜಧಾನಿ ದೆಹಲಿಯ ಕೆಲವು ಭಾಗಗಳಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಯಿತು.

ದೆಹಲಿ ಸಂಚಾರಿ ಪೊಲೀಸರು ಸಂಚಾರ ತೊಂದರೆ ಇರುವ ಪ್ರದೇಶಗಳ ಬಗ್ಗೆ ಪ್ರಯಾಣಿಕರಿಗೆ ಸೂಚನೆಗಳನ್ನಿ ನೀಡಿ, ಪರ್ಯಾಯ ಮಾರ್ಗ ಬಳಕಗೆ ಮನವಿ ಮಾಡಿದ್ದಾರೆ

ದಹಲಿಯ ಹೃದಯ ಭಾಗ, ಧೌಲಾ ಕುವಾನ್, ಐಟಿಒ, ವಿಕಾಸ್ ಮಾರ್ಗ, ದೆಹಲಿ ಗೇಟ್, ಕರೋಲ್ ಬಾಗ್ ಪ್ರದೇಶಗಳಿಂದ ಹೆಚ್ಚು ಕರೆಗಳು ಬಂದಿವೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT