ಮಹಾರಾಷ್ಟ್ರದ ಪುಣೆ ನಗರದಲ್ಲಿ ತಮ್ಮ ‘ದಿ ಇಂಡಿಯಾ ವೇ’ ಪುಸ್ತಕವನ್ನು ಮರಾಠಿ ಭಾಷಾಂತರ ‘ಭಾರತ ಮಾರ್ಗ’ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜತಾಂತ್ರಿಕತೆಯ ದೃಷ್ಟಿಕೋನದಲ್ಲಿ ಭಗವಾನ್ ಶ್ರೀ ಕೃಷ್ಣ ಹಾಗೂ ಹನುಮಂತರನ್ನ ಗಮನಿಸಬೇಕು. ಅವರು ಎಂತಹ ಪರಿಸ್ಥಿತಿ ಬಂದರೂ ಜಾಣ್ಮೆಯ ಹಾಗೂ ತಾಳ್ಮೆಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ.