ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

’ಚಿಂತನ ಶಿಬಿರ’ ಸಭೆಗೆ ರಾಜ್ಯಸಭೆ ಸಭಾಪತಿ, ಲೋಕಸಭೆ ಸ್ಪೀಕರ್‌‌ಗೆ ಆಹ್ವಾನ

Last Updated 10 ನವೆಂಬರ್ 2021, 10:31 IST
ಅಕ್ಷರ ಗಾತ್ರ

ನವದೆಹಲಿ: ಚಳಿಗಾಲದ ಅಧಿವೇಶನ ಕುರಿತು ಚರ್ಚಿಸಲು ಬುಧವಾರ ನಡೆಯಲಿರುವ ಮಂತ್ರಿ ಪರಿಷತ್ ಸಭೆಗೆ ರಾಜ್ಯಸಭೆಯ ಸಭಾಪತಿ ಮತ್ತು ಲೋಕಸಭೆಯ ಸ್ಪೀಕರ್‌ ಅವರನ್ನು ವಿಶೇಷ ಅತಿಥಿಗಳನ್ನಾಗಿ ಆಹ್ವಾನಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಆಡಳಿತದಲ್ಲಿ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಚಿವರಿಗೆ ನೆರವಾಗುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸರಣಿ ಸಭೆಗಳನ್ನು ನಡೆಸಲಾಗಿದೆ. ಚಿಂತನ ಶಿಬಿರ ರೂಪದಲ್ಲಿ ಮಂತ್ರಿ ಪರಿಷತ್‌ ಸಭೆ ನಡೆಯಲಿದ್ದು,ಇದು ಈ ವರ್ಷದ ಕೊನೆಯ ಸಭೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT