ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂ.ವೀರಪ್ಪ ಮೊಯಿಲಿ ಅವರಿಗೆ 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Last Updated 18 ಸೆಪ್ಟೆಂಬರ್ 2021, 13:04 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ‌ ಡಾ.ಚಂದ್ರಶೇಖರ‌ ಕಂಬಾರ ಅವರು ದೆಹಲಿಯಲ್ಲಿ ಶನಿವಾರ ಸಂಜೆ‌ ನಡೆದ ಸಮಾರಂಭದಲ್ಲಿ ಸಾಹಿತಿ ಎಂ.ವೀರಪ್ಪ ಮೊಯಿಲಿ ಅವರಿಗೆ 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಿದರು.

ಮೊಯಿಲಿ ಅವರ 'ಶ್ರೀ ಬಾಹುಬಲಿ ಅಹಿಂಸಾ ದಿಗ್ವಜಯಂ' ಕೃತಿಗೆ ಅಕಾಡೆಮಿಯ ಪ್ರಶಸ್ತಿ ದೊರೆತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT