ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ‘ರಾಜ್ಯದಲ್ಲಿ ಜಾನುವಾರುಗಳ ರಕ್ಷಣೆಗೆ ‘ಸಚಿವಾಲಯ’ ಸ್ಥಾಪಿಸಲು ನಿರ್ಧರಿಸಲಾಗಿದೆ. ಪಶುಪಾಲನೆ, ಅರಣ್ಯ, ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ, ಕಂದಾಯ, ಗೃಹ ಮತ್ತು ರೈತರ ಕಲ್ಯಾಣ ಇಲಾಖೆಯನ್ನು ಗೋವು ಸಚಿವಾಲಯದಲ್ಲಿ ಸೇರಿಸಲಾಗುವುದು’ ಎಂದು ಬರೆದುಕೊಂಡಿದ್ದಾರೆ.