ಮಧ್ಯಪ್ರದೇಶ ಸರ್ಕಾರ ಇವತ್ತು ಮುಖ್ಯ ತೀರ್ಮಾನವೊಂದನ್ನು ತೆಗೆದುಕೊಂಡಿದೆ. ರಾಜ್ಯದ ಯುವಜನಾಂಗಕ್ಕೆ ಮಾತ್ರ ಸರ್ಕಾರಿ ಕೆಲಸ ನೀಡುವಂತೆ ಮಾಡಲು ನಾವು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಿದ್ದೇವೆ. ಮಧ್ಯಪ್ರದೇಶದ ಸಂಪನ್ಮೂಲಗಳು ಇಲ್ಲಿನ ಮಕ್ಕಳಿಗಾಗಿ ಮಾತ್ರ ಎಂದು ಶಿವರಾಜ್ ಚೌಹಾಣ್ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ.