‘ರತ್ನಗಿರಿ ಜಿಲ್ಲೆಯ ದಾಪೋಲಿಯಲ್ಲಿನ ರೆಸಾರ್ಟ್ ನಿರ್ಮಾಣಕ್ಕೆ ಸಂಬಂಧಿಸಿದ ಹಗರಣವೊಂದರಲ್ಲಿ ನನ್ನ ವಿರುದ್ಧ ಕಿರೀಟ್ ಆರೋಪ ಮಾಡಿದ್ದಾರೆ. ಅಲ್ಲದೇ, ಈ ಕುರಿತು 2021ರ ಮೇ ತಿಂಗಳಿನಿಂದ ನನ್ನ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ನಿರಂತರ ಆರೋಪಗಳ ಅಭಿಯಾನವನ್ನೂ ಮಾಡಿದ್ದಾರೆ’ ಎಂದು ಅನಿಲ್ ಪರಬ್ ದೂರಿನಲ್ಲಿ ತಿಳಿಸಿದ್ದಾರೆ.