ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಗಸ್ಟ್ 28ರಂದು ಪತ್ರ ಬರೆದಿರುವ ಅವರು, ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಮರಾಠಿಗರ ವಿರೋಧ ಇಲ್ಲ. ಆದರೆ, ಶಿವಾಜಿ ಮಹಾರಾಜರ ಪ್ರತಿಮೆಗೆ ತೀರ ಹತ್ತಿರದಲ್ಲಿಯೇಉದ್ದೇಶಪೂರ್ವಕವಾಗಿ ರಾಯಣ್ಣ ಪ್ರತಿಮೆ ಸ್ಥಾಪಿಸಲಾಗಿದೆ’ ಎಂದು ವಿವರಿಸಿದ್ದಾರೆ.