‘ರುಕ್ಮಾಯಿ ಇನ್ಫ್ರಾಸ್ಟ್ರಕ್ಚರ್ಸ್ ಎಂಬ ಕಂಪನಿಯನ್ನು ಕಲ್ಲಿದ್ದಲು ಪೂರೈಕೆಗೆ ಆಯ್ಕೆ ಮಾಡಲಾಗಿದೆ. ಈ ಕಂಪನಿ ನಿಗದಿತ ಮಾನದಂಡಗಳನ್ನು ಪೂರೈಸುವುದಿಲ್ಲ. ಹೀಗಾಗಿ ಈ ಆಯ್ಕೆ ಪ್ರಕ್ರಿಯೆ ಕುರಿತು ತನಿಖೆ ನಡೆಸಬೇಕು’ ಎಂದು ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಜೂನ್ 26ರಂದು ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.